Tuesday, October 14, 2025

aspirant

ಬಿಜೆಪಿಗೆ ಸೇರಿದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ

                                                                                          +++++++++++ Hospet news: ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img