ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು
ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಮಂಜು ಜೆಡಿಎಸ್ ಮೂಲಕ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ದೇವೆಗೌಡರು ನನಗೆ ಟಿಕೆಟ್ ಕೊಡುತ್ತಾರೆಂದು ಭಾವಿಸಿದ್ದೇನೆ ಅವರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ ಅವರ ಮೇಲೆ ನನಗೆ ತುಂಬಾ ಗೌರವವಿದೆ.ದೇವೆಗೌಡರಿಗೆ ನಾನು ಐದನೆ ಮಗ ಇದ್ದಂಗೆ . ಈ ಮಾತನ್ನು ಸ್ವತಃ ದೇವೆಗೌಡರೆ ಪಾರ್ಲಿಮೆಂಟ್ ಚುನಾವಣೆ ವೇಳೆ ಹೇಳಿಕೊಂಡಿದ್ದಾರೆ.ಅವರ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...