Tuesday, July 22, 2025

Assam

ಹೆಂಡ್ತಿ ಡಿವೋರ್ಸ್‌ಗೆ 40 ಲೀ. ಹಾಲಿನ ಸ್ನಾನ!

ಪತ್ನಿಯಿಂದ ದೂರವಾದ ಖುಷಿಯಲ್ಲಿ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ್ದಾನೆ ಈ ವ್ಯಕ್ತಿ. ಹೌದು ಈ ಅಪರೂಪದ ಘಟನೆ ನಡೆದಿದ್ದು ಅಸ್ಸಾಂನಲ್ಲಿ. ಈತನ ಹೆಸರು ಮಾಣಿಕ್ ಅಲಿ. ಈತ ತನ್ನ ಹೆಂಡತಿಯಿಂದ ವಿಚ್ಛೇದನೆ ಮಾಡಿಕೊಂಡ ಕೂಡಲೇ, ತನ್ನ ಫ್ರೀಡಮ್‌ಗೆ ಸಂಭ್ರಮ ವ್ಯಕ್ತಪಡಿಸೋಕೆ ಬಕೆಟ್‌ಗಟ್ಟಲೆ ಹಾಲನ್ನು ತನ್ನ ಮೈಮೇಲೆ ಸುರಿದುಕೊಂಡಿದ್ದಾನೆ! ಈ ಘಟನೆ ಅಸ್ಸಾಂ ರಾಜ್ಯದ ಗ್ರಾಮಾಂತರ...

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

ದೆಹಲಿ: ದೇಶದಲ್ಲಿ  ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ. ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು  ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...

ಹೊಸದಾಗಿ ವಿವಾಹವಾದ ದಂಪತಿ ಒಂದು ತಿಂಗಳಲ್ಲಿ ಒಂದೇ ಪಿಜ್ಜಾ ತಿನ್ನಬೇಕು : ವೀಡಿಯೋ ವೈರಲ್

ಇತ್ತಿಚೀನ ದಿನಗಳಲ್ಲಿ ಮದುವೆಗಳಲ್ಲಿ ಕೇವಲ ಸಾಂಪ್ರದಾಯಿಕ ಮತ್ತು ಧಾರ್ಮಿಕ ಆಚರಣೆಗಳಷ್ಟೆ ಅಲ್ಲದೇ ಅದರಲ್ಲಿ ಕೆಲ ಕ್ರಿಯಾತ್ಮಕ ಪದ್ದತಿಗಳನ್ನು ನೀವು ಕಾಣಬಹುದಾಗಿದೆ. ಪ್ರೀ ವೆಡ್ಡಿಂಗ್ ಶೂಟ್‍ಗಳು, ಬ್ಯಾಚುಲರ್ ಪಾರ್ಟಿ, ಯಾವುದಾದರೂ ಒಂದು ಥೀಮ್ ಇಟ್ಟುಕೊಂಡು ದಂಪತಿಯನ್ನು ಮೆರವಣಿಗೆ ಮಾಡುತ್ತಾ ಕಲ್ಯಾಣ ಮಂಟಪಕ್ಕೆ ತರವುದಾಗಿರಬಹುದು ಹೀಗೆ ಅನೇಕ ಹೊಸ ಹೊಸ ಪದ್ದತಿಗಳನ್ನು ನೀವು ನೋಡಿರಬಹುದು. ಇದೀಗ ಅಸ್ಸಾಂನ...

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...

Assamನ ಚಹಾ ಮಾರಾಟಗಾರ ನೀಟ್​ ಪರೀಕ್ಷೆಯಲ್ಲಿ ಪಾಸ್..!​

ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್​ ಪರೀಕ್ಷೆ (NEET Exam) ಪಾಸ್​ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್​ ದಾಸ್​. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ.  24 ವರ್ಷದ...

ಅಸ್ಸಾಂನಲ್ಲಿ ರಸ್ತೆ ಅಪಘಾತ 9 ಮಂದಿ ಬಲಿ ಒಬ್ಬ ಮಂದಿಗೆ ಗಾಯ :

www.karnatakatv.net ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...

ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ. ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...

ನಗ್ನವಾಗಿ ಡ್ಯಾನ್ಸ್ ಮಾಡಲು ಮಹಿಳೆಯರಿಗೆ ಒತ್ತಾಯ- ಇಬ್ಬರ ಬಂಧನ

ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ. ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...
- Advertisement -spot_img

Latest News

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು...
- Advertisement -spot_img