ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್ನ ಮುಕ್ರೋಹ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...