Saturday, September 19, 2026

Assam

ಭಾರತಕ್ಕೆ ಎದುರಾಯಿತೇ ‘ಜಲಬಾಂಬ್’? ಅಣೆಕಟ್ಟಿಗೆ ಮುಂದಾದ ಚೀನಾ!

ಚೀನಾವು ಟಿಬೆಟ್‌ನ 'ಮೆಡೋಗ್' ಪ್ರದೇಶದಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಅಣೆಕಟ್ಟು ಭಾರತ ಮತ್ತು ಬಾಂಗ್ಲಾದೇಶಕ್ಕೆ ದೊಡ್ಡ ಅಪಾಯವಾಗಿ ಪರಿಣಮಿಸಿದೆ. ಹಿಮಾಲಯದ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಬೆನ್ನಲ್ಲೇ, ಈ ಅಣೆಕಟ್ಟು ಭವಿಷ್ಯದಲ್ಲಿ 'ಜಲ ಬಾಂಬ್' ಆಗಿ ಬದಲಾಗಬಹುದು ಎಂದು ಅಂತರರಾಷ್ಟ್ರೀಯ ಭೂವಿಜ್ಞಾನಿಗಳು ಮತ್ತು ರಕ್ಷಣಾ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅಸಲಿಗೆ ಇದರ...

ಒಳನುಸುಳುವಿಕೆ ತಡೆಯಲು ಬಿಜೆಪಿ ಅಗತ್ಯ: ಶಾ

ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಕರೆಂಗ್ ಚಾಪೋರಿಯಲ್ಲಿ ಟಕಮ್ ಮಿಸಿಂಗ್ ಪೋರಿನ್ ಕೆಬಾಂಗ್ ಆಯೋಜಿಸಿದ್ದ 10ನೇ ಮಿಸಿಂಗ್ ಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ...

ಪ್ರಿಯಾಂಕ್‌ ಖರ್ಗೆಗೆ ಹಲೋ ಟೆಡ್ಡಿ ಬಾಯ್ ಎಂದ ಬಿಜೆಪಿ

ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಸಂದೇಶಕ್ಕೆ ಟ್ವೀಟ್‌ ಮೂಲಕವೇ ಚಾಟಿ ಬೀಸಿದೆ. ‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...

ಹೆಂಡ್ತಿ ಡಿವೋರ್ಸ್‌ಗೆ 40 ಲೀ. ಹಾಲಿನ ಸ್ನಾನ!

ಪತ್ನಿಯಿಂದ ದೂರವಾದ ಖುಷಿಯಲ್ಲಿ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ್ದಾನೆ ಈ ವ್ಯಕ್ತಿ. ಹೌದು ಈ ಅಪರೂಪದ ಘಟನೆ ನಡೆದಿದ್ದು ಅಸ್ಸಾಂನಲ್ಲಿ. ಈತನ ಹೆಸರು ಮಾಣಿಕ್ ಅಲಿ. ಈತ ತನ್ನ ಹೆಂಡತಿಯಿಂದ ವಿಚ್ಛೇದನೆ ಮಾಡಿಕೊಂಡ ಕೂಡಲೇ, ತನ್ನ ಫ್ರೀಡಮ್‌ಗೆ ಸಂಭ್ರಮ ವ್ಯಕ್ತಪಡಿಸೋಕೆ ಬಕೆಟ್‌ಗಟ್ಟಲೆ ಹಾಲನ್ನು ತನ್ನ ಮೈಮೇಲೆ ಸುರಿದುಕೊಂಡಿದ್ದಾನೆ! ಈ ಘಟನೆ ಅಸ್ಸಾಂ ರಾಜ್ಯದ ಗ್ರಾಮಾಂತರ...

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

ದೆಹಲಿ: ದೇಶದಲ್ಲಿ  ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ. ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು  ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...

ಹೊಸದಾಗಿ ವಿವಾಹವಾದ ದಂಪತಿ ಒಂದು ತಿಂಗಳಲ್ಲಿ ಒಂದೇ ಪಿಜ್ಜಾ ತಿನ್ನಬೇಕು : ವೀಡಿಯೋ ವೈರಲ್

ಇತ್ತಿಚೀನ ದಿನಗಳಲ್ಲಿ ಮದುವೆಗಳಲ್ಲಿ ಕೇವಲ ಸಾಂಪ್ರದಾಯಿಕ ಮತ್ತು ಧಾರ್ಮಿಕ ಆಚರಣೆಗಳಷ್ಟೆ ಅಲ್ಲದೇ ಅದರಲ್ಲಿ ಕೆಲ ಕ್ರಿಯಾತ್ಮಕ ಪದ್ದತಿಗಳನ್ನು ನೀವು ಕಾಣಬಹುದಾಗಿದೆ. ಪ್ರೀ ವೆಡ್ಡಿಂಗ್ ಶೂಟ್‍ಗಳು, ಬ್ಯಾಚುಲರ್ ಪಾರ್ಟಿ, ಯಾವುದಾದರೂ ಒಂದು ಥೀಮ್ ಇಟ್ಟುಕೊಂಡು ದಂಪತಿಯನ್ನು ಮೆರವಣಿಗೆ ಮಾಡುತ್ತಾ ಕಲ್ಯಾಣ ಮಂಟಪಕ್ಕೆ ತರವುದಾಗಿರಬಹುದು ಹೀಗೆ ಅನೇಕ ಹೊಸ ಹೊಸ ಪದ್ದತಿಗಳನ್ನು ನೀವು ನೋಡಿರಬಹುದು. ಇದೀಗ ಅಸ್ಸಾಂನ...

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...

Assamನ ಚಹಾ ಮಾರಾಟಗಾರ ನೀಟ್​ ಪರೀಕ್ಷೆಯಲ್ಲಿ ಪಾಸ್..!​

ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್​ ಪರೀಕ್ಷೆ (NEET Exam) ಪಾಸ್​ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್​ ದಾಸ್​. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ.  24 ವರ್ಷದ...

ಅಸ್ಸಾಂನಲ್ಲಿ ರಸ್ತೆ ಅಪಘಾತ 9 ಮಂದಿ ಬಲಿ ಒಬ್ಬ ಮಂದಿಗೆ ಗಾಯ :

www.karnatakatv.net ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...

ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ. ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img