ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...
www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...
www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ಪ್ರತಿಭಟನೆ ನಡೆಸಿದರು.
ರಾಯಚೂರಿನ ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಹಲ್ಲೆ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...