Saturday, May 9, 2026

Assault Case

ಮದ್ಯದ ಅಮಲಿನಲ್ಲಿ ವೃದ್ಧನ ಮೇಲೆ ಚಾಕುವಿನಿಂದ ದಾಳಿ!

ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...

ರೀಲ್ಸ್ ರಾಜಕೀಯಕ್ಕೆ ಬ್ರೇಕ್; ಹೈಕೋರ್ಟ್ ವಾರ್ನಿಂಗ್!

ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಚನ್ನಮ್ಮನ...

ಲಿವ್ ಇನ್ ಸಂಬಂಧದಲ್ಲಿ ಭಯಾನಕ ಕ್ರಿಮಿನಲ್ ಕೃತ್ಯ – ವೈಟ್‌ಫೀಲ್ಡ್‌ನಲ್ಲಿ ಘೋರ ಘಟನೆ!

ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೋಕಾಂತ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳು ದೈಹಿಕ ಸಂಪರ್ಕಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಆಕೆಯ ಗೆಳೆಯನೇ ಆಕೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೂಲದ 37 ವರ್ಷದ ಸಾಯಿ ಬಾಬು ಚೆನ್ನೂರು ಎಂಬಾತನನ್ನು ಆರೋಪಿಯಾಗಿ ಪೊಲೀಸರು ಗುರುತಿಸಿದ್ದಾರೆ. ಅವನು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img