Monday, June 29, 2026

assault

ಸೀಮೆಸುಣ್ಣ ಮುರಿದಿದ್ದಕ್ಕೆ, ವಿದ್ಯಾರ್ಥಿ ಕೈ ಕಟ್ ಆಗುವ ಹಾಗೆ ಥಳಿಸಿದ ಶಿಕ್ಷಕ

ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; 3 ಜನರ ಬಂಧನ

www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...

ರೋಗಿ ಸಂಬಂಧಿಕರಿಂದ ತರಬೇತಿ ವೈದ್ಯರ ಮೇಲೆ ಹಲ್ಲೆ

www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ‌ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ‌ಪ್ರತಿಭಟನೆ ನಡೆಸಿದರು. ರಾಯಚೂರಿನ ‌ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ‌ನಡೆಸುತ್ತಿರುವ ವೈದ್ಯರು ಹಲ್ಲೆ‌ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ  ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img