Thursday, October 30, 2025

Assembly constituency

ಅಭ್ಯರ್ಥಿಗಳ 2 ನೆ ಪಟ್ಟಿ ಬಿಡುಗಡೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ನಾಯಕರು

political news: 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...

ಕಳಪೆ ಕಾಮಗಾರಿ ಮಾಡಿ ಉದ್ಘಾಟನೆ ಮಾಡಿದ ಆರೋಪ

ಹಾಸನ : ಪೂರ್ಣ ಕಾಮಗಾರಿಗಳು ಆಗದೆ ಇದ್ದರು ಜನರಿಗೆ ವಂಚಿಸಿ ತಮ್ಮ ರಾಜಕೀಯ ಹಿತಾಸಕ್ತಿಗೆ ಶಾಸಕ ಪ್ರೀತಂ ಗೌಡ ಅವರು ನಗರದಲ್ಲಿ ಅನೇಕ ಕಾಮಗಾರಿಗಳನ್ನು ಉದ್ಘಾಟಿಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು 50 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಇಲ್ಲವೇ ಮರು ಚುನಾವಣೆ...

Yelahanka : ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಆಚರಣೆ..!

ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು  ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ  ಬೆಳಗುವ  ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ  ಆದರ್ಶಮಯ ಮಹಾನ್ ಚೇತನ  ಶ್ರೀ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img