Wednesday, August 20, 2025

Assembly dissolve

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
- Advertisement -spot_img

Latest News

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು...
- Advertisement -spot_img