Sunday, February 22, 2026

Assembly dissolve

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img