Tuesday, February 3, 2026

Assembly Election 2028

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...
- Advertisement -spot_img

Latest News

SIT ವಶಕ್ಕೆ ಬಂದ ಸಿಜೆ ರಾಯ್ ಕೈ ಬರಹದ ದಾಖಲೆಗಳು!

ಕಾನ್ಫಿಡೆಂಟ್‌ ಗ್ರೂಪ್‌ನ ಮುಖ್ಯಸ್ಥ ಸಿಜೆ ರಾಯ್ ಯಾವುದೇ ವ್ಯವಹಾರ ಮಾಡಿದರೂ ಅದನ್ನು ಹೆಚ್ಚಿನ ವಿವರಗಳೊಂದಿಗೆ ಕೈಯಲ್ಲಿ ಬರೆದುಕೊಳ್ಳುತ್ತಿದ್ದರು ಎಂಬುದು ಹೊಸ ಬೆಳವಣಿಗೆಯಾಗಿರುವುದು ಗಮನ ಸೆಳೆದಿದೆ. ಸಾಂದರ್ಭಿಕ ತನಿಖೆ...
- Advertisement -spot_img