Sunday, September 8, 2024

Assembly elections

ಶಿಕಾರಿಪುರದಿಂದ ವಿಜಯೇಂದ್ರ ಕಣಕ್ಕೆ: ಬಿಎಸ್ ವೈ ಇಂಗಿತ..!

https://www.youtube.com/watch?v=iqbwSVafYok ಶಿಕಾರಿಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಿಗೆ ಬಿಜೆಪಿ ಅಧಿಕಾರಕ್ಕೆ ತರುವುದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕು ಎನ್ನುವ ಉದ್ದೇಶಕ್ಕೆ ತಾಲೂಕಿನ 350ಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಯಸ್ಸಿನ ಲೆಕ್ಕಾಚಾರ ಹೈಕಮಾಂಡ್ ಒಪ್ಪಿಗೆ...

Uttar Pradesh : ಆರನೇ ಹಂತದಲ್ಲಿ 5 ಗಂಟೆವರೆಗೆ ಶೇ.53.31ರಷ್ಟು ಮತದಾನ..!

ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img