Saturday, September 5, 2026

Assembly session

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

K S Eshwarappaರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು..!

ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು  ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು,  ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ  ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img