ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...
www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...