Friday, June 20, 2025

ASTROLOGY KANNADA

ಶನಿವಾರ ದಿನ ಹುಟ್ಟಿದವರ ಗುಣಲಕ್ಷಣಗಳ ಬಗ್ಗೆ ನಿಮಗೆ ಗೊತ್ತಾ..!

ಸ್ನೇಹಿತರೆ ಶನಿವಾರ ದಿನ ಹುಟ್ಟಿರುವವರ ಲಕ್ಷಣಗಳು ಹೇಗೆ ಇರುತ್ತದೆ, ಅವರು ಯಾವ ಕ್ಷೇತ್ರದಲ್ಲಿ ಮುಂದೆ ಇರುತ್ತಾರೆ ಆರೋಗ್ಯ ಪರವಾಗಿ ಯಾವ ಜಾಗ್ರತೆ ತೆಗೆದುಕೊಳ್ಳಬೇಕು ಹಾಗೂ ಐಶ್ವರ್ಯ ಪ್ರಾಪ್ತಿ ಮಾಡಿಕೊಳ್ಳಲು ಯಾವ ದೇವರನ್ನು ಪೂಜಿಸಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಸಂಖ್ಯಾ ಶಾಸ್ತ್ರದಲ್ಲಿ ಶನಿವಾರ ಮತ್ತು 8 ನೆ ಸಂಖ್ಯೆ ಗೆ ಎಲ್ಲಿಲ್ಲದ ಹತ್ತಿರ ಸಂಬಂಧ...

ಮನೆ ಕಟ್ಟುವ ಕನಸು ನನಸಾಗಲು ಈ ಪರಿಹಾರವನ್ನು ಮಾಡಿಕೊಳ್ಳಿ..!

ಮನೆ ಕಟ್ಟುವ ಕನಸು ಬಹುಕಾಲದಿಂದ ಇದ್ದರೆ ಈ ಪೂಜೆ ಮಾಡಿ. ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ಎಂದು ಹೇಳುತ್ತಾರೆ ಹಿರಿಯರು. ಅಂದರೆ ಮನೆ ಕಟ್ಟುವುದು ಅಷ್ಟೊಂದು ಸುಲಭವಾದ ಕೆಲಸ ಅಲ್ಲ ಎಂದು. ಪ್ರತಿಯೊಬ್ಬರೂ ಸ್ವಂತ ಮನೆ ಇರಬೇಕು ಎಂದು ಆಸೆ ಪಡುತ್ತಾ ಇರುತ್ತಾರೆ ಸಾಲ ಇಲ್ಲದವರು ಮತ್ತು ಸ್ವಂತ ಮನೆ ಇರುವವರು...

ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು ಯಾಕೆ ಗೊತ್ತಾ..!

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...

ಎಕ್ಕದ ಗಿಡ ಕಾಂಡದಿಂದ ಆರ್ಥಿಕ ಸಮಸ್ಯೆಗಳು ಮಾಯ..!

ನಮಸ್ತೆ ಗೆಳೆಯರೆ ಪ್ರತಿಯೊಬ್ಬರಿಗೂ ಕಾಡುವ ಪ್ರಧಾನ ಸಮಸ್ಯೆ ಎಂದರೆ ಆರ್ಥಿಕ ಸಮಸ್ಯೆಗಳು ಆರ್ಥಿಕ ಸಮಸ್ಯೆಯಿಂದ ಬಳಷ್ಟು ಕಷ್ಟಪಡುತ್ತಿದ್ದರೆ, ಇದರಿಂದಾಗಿ ಬಹಳಷ್ಟು ನೋವನ್ನು ಅನುಭವಿಸುತ್ತಿದ್ದರೆ, ಈ ಚಿಕ್ಕ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆ ಆಗುತ್ತದೆ. ಈ ಪರಿಹಾರವನ್ನು ಹೇಗೆ ಯಾವ ದಿನ ಮಾಡಿಕೊಳ್ಳಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಸಾಮಾನ್ಯವಾಗಿ ಎಲ್ಲಾ ವರ್ಗದ...

ಈ 3 ರಾಶಿಯ ಪುರುಷರು ಸಂಗಾತಿಯನ್ನು ರಾಣಿಯಂತೆ ನೋಡುಕೊಳ್ಳುತ್ತಾರೆ..!

ಈ ರಾಶಿಯಲ್ಲಿ ಹುಟ್ಟಿದ ಗಂಡಸರು ಅವರ ಜೀವನದ ಸಂಗಾತಿಯನ್ನು ಮಹಾರಾಣಿಯಂತೆ ನೋಡಿಕೊಳ್ಳುತ್ತಾರೆ. ಅಂದರೆ ಈ ರಾಶಿಯ ಪುರುಷರು ಅತ್ಯುತ್ತಮ ಪತಿಯಾಗಿ ಇರುತ್ತಾರೆ. ರಾಶಿಯ ಮೂಲಕವೇ ವ್ಯಕ್ತಿಯ ಗುಣ ಮತ್ತು ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಪ್ರತಿಯೊಬ್ಬ ಮಹಿಳೆಯೂ ಸಹ ಒಳ್ಳೆಯ ಜೀವನ ಸಂಗಾತಿಯನ್ನು ಬಯಸುತ್ತಾಳೆ. ಇನ್ನೂ ಪತಿಯಾದವನು ಪ್ರತಿಯೊಂದು ಸಂದರ್ಭ ದಲ್ಲಿಯೂ ತನ್ನ ಜೊತೆಗೆ ಇರಬೇಕೆಂದು ಬಯಸುತ್ತಾಳೆ....

ಹರಕೆ ಕಟ್ಟಿ ಮರೆತುಹೋಗಿದ್ದರೆ ಈ ವಿಡಿಯೋ ನೋಡಿ..!

ನಮಸ್ಕಾರ ಸ್ನೇಹಿತರೆ ಜೀವನದಲ್ಲಿ ಕೆಲವೊಮ್ಮೆ ವಿನಾಕಾರಣ ಸಮಸ್ಯೆಗಳು ಕಷ್ಟಗಳು ಎದುರಾಗುತ್ತಲೇ ಇರುತ್ತವೆ, ಆದರೆ ಇದಕ್ಕೆ ಏನು ಕಾರಣ ಎನ್ನುವುದು ಮಾತ್ರ ತಿಳಿದಿರುವುದಿಲ್ಲ, ಇಂತಹ ಸಮಸ್ಯೆಗಳಿಗೆ ಕೆಲವೊಮ್ಮೆ ನಾವು ದೇವರಿಗೆ ಮಾಡಿಕೊಂಡಂತಹ ಹರಕೆಗಳನ್ನು ತೀರಿಸಿದೆ ಹೋದರು ಕೂಡ ಸಮಸ್ಯೆಗಳು ಎದುರಾಗುತ್ತವೆ. ಎಷ್ಟು ಬಾರಿ ನಾವು ಯಾವುದೋ ಒಂದು ಕಷ್ಟಗಳಿಗೆ ದೇವರ ಬಳಿ ಹರಕೆಯನ್ನು ಕಟ್ಟಿಕೊಂಡಿರುತ್ತೇವೆ. ಒಂದು...

ಮನೆಯಿಂದ ಹೊರಗೆ ಹೋಗುವಾಗ ಈ ಫೋಟೋವನ್ನು ನಮಸ್ಕರಿಸಿ ಹೋಗಬೇಕು..!

ನಮಸ್ಕಾರ ಸ್ನೇಹಿತರೆ ಈ ದಿನ ತುಂಬಾನೇ ವಿಶೇಷ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಪ್ರಪಂಚದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲಾ ಒಂದು ಸಮಸ್ಯೆಯನ್ನು ಪ್ರತಿನಿತ್ಯ ಎದುರಿಸುತ್ತಲೇ ಹೋಗುತ್ತಾನೆ. ಯಾವುದಾದರೂ ಒಂದು ಕೆಲಸವನ್ನು ಮಾಡಲು ಪ್ರಾರಂಭಿಸಿದರೆ ಆ ಕೆಲಸಕ್ಕೆ ನೂರೆಂಟು ಅಡ್ಡಿ ಆತಂಕಗಳು ಎದುರಾಗಿ ಅರ್ಧದಲ್ಲಿ ಕೈ ಬಿಡುವಂತಹ ಪರಿಸ್ಥಿತಿಗೆ ಹಲವಾರು ಜನರು ಒಳಗಾಗಿರುತ್ತಾರೆ....

ಮುಂಜಾನೆ ಹೇಳಬೇಕಾದ 2 ಮಂತ್ರಗಳು ಯಾವುವು ಗೊತ್ತಾ..!

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕಷ್ಟಗಳು ಇದ್ದೇ ಇರುತ್ತವೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಉದ್ಯೋಗದ ಸಮಸ್ಯೆಗಳು ಕಾಡುತ್ತಿರುತ್ತವೆ, ಹಣದ ಸಮಸ್ಯೆಗಳು ಅತಿ ಹೆಚ್ಚಾಗಿ ಕಾಡುತ್ತಿರುತ್ತವೆ. ಮನೆಯಲ್ಲಿ ಬರೀ ಜಗಳಗಳಾಗುತ್ತವೆ, ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ನಕಾರಾತ್ಮಕ ಭಾವನೆಗಳೇ ತುಂಬಿರುತ್ತದೆ. ಆರೋಗ್ಯದಲ್ಲಿ ತೊಂದರೆಯಾಗುತ್ತದೆ, ಇನ್ನೂ ಅನೇಕ ರೀತಿಯಾದಂತಹ ಸಮಸ್ಯೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕೂಡ...

ಅಡುಗೆಮನೆಯಲ್ಲಿ ಈ ವಸ್ತುಗಳು ಖಾಲಿ ಆಗಬಾರದು..!

ನಮಸ್ಕಾರ ಸ್ನೇಹಿತರೆ ಅಡುಗೆಮನೆಯಲ್ಲಿ ಇರುವಂತಹ ವಸ್ತುಗಳು ನಾವು ಪ್ರತಿದಿನ ಬಳಸುವಂತಹ ಕೆಲವೊಂದು ವಸ್ತುಗಳು ಲಕ್ಷ್ಮೀದೇವಿಯ ಪ್ರಧಾನವಾದ ವಸ್ತುಗಳಾಗಿರುತ್ತವೆ, ಇಂತಹ ಲಕ್ಷ್ಮೀದೇವಿಯ ಪ್ರಧಾನ ವಸ್ತುಗಳು ಮನೆಯಲ್ಲಿ ಯಾವಾಗಲೂ ಇರುವುದರಿಂದ ಮನೆಯೂ ಸಮೃದ್ಧಿ ಗೊಳ್ಳುತ್ತದೆ ಆಹಾರದ ಕೊರತೆ ಬರುವುದಿಲ್ಲ ಎಂದು ಹೇಳಲಾಗುತ್ತದೆ. ಒಂದು ವೇಳೆ ಅಡುಗೆಮನೆಯಲ್ಲಿ ಸಂಪೂರ್ಣವಾಗಿ ಇಂತಹ ವಸ್ತುಗಳು ಖಾಲಿಯಾದರೆ ದಾರಿದ್ರ್ಯ ಬರುತ್ತದೆ, ಇದು ಬಡತನಕ್ಕೆ...

ಈ ರಾಶಿಗಳಿಗೆ  ಪಂಚಗ್ರಹಿ ಯೋಗವು ಲಾಭ ಉಂಟುಮಾದಲಿದೆ..!

2022ರ ಮೊದಲ ತಿಂಗಳು ಇನ್ನೇನು ಮುಗಿಯಲಿದೆ. ಈ ತಿಂಗಳಲ್ಲಿ ಅನೇಕ ಪ್ರಮುಖ ಗ್ರಹಗಳ ಬದಲಾವಣೆಗಳು ಸಂಭವಿಸಿದವು ಮತ್ತು ಇದು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರಿತು. ಆದರೆ ಜ್ಯೋತಿಷ್ಯದ ದೃಷ್ಟಿಯಿಂದ 2022 ರ ಎರಡನೇ ತಿಂಗಳು ಬಹಳ ವಿಶೇಷವಾಗಿರುತ್ತದೆ. ಈ ಮಾಸದಲ್ಲಿ ಒಂದೇ ರಾಶಿಯಲ್ಲಿ 5 ಗ್ರಹಗಳು ಸೇರುತ್ತಿವೆ, ಅದೂ ಶನಿಯ ರಾಶಿ...
- Advertisement -spot_img

Latest News

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್...
- Advertisement -spot_img