Tuesday, July 21, 2026

AstrologyViral

ಭಾರತದ ರಾಜಕೀಯದ ಬಗ್ಗೆ ಭಯಂಕರ ಭವಿಷ್ಯ ನುಡಿದ ಜ್ಯೋತಿಷಿ!!!

ಕಳೆದ ಕೆಲ ದಿನಗಳಿಂದ ನೇಪಾಳದ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಜನತೆ, ಸಚಿವರು ಸೇರಿದಂತೆ ರಾಜಕೀಯ ನಾಯಕರನ್ನು ಗುರಿಯಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ರಾಜಕೀಯ ಶೂನ್ಯತೆ ಉಂಟಾಗಿದೆ. ಈ ಮಧ್ಯೆ ಸೇನೆ ತಾತ್ಕಾಲಿಕವಾಗಿ ಅಧಿಕಾರ ಹಿಡಿದಿದೆ. ಹಲವೆಡೆ...
- Advertisement -spot_img

Latest News

Horoscope: ಈ ರಾಶಿಯವರಿಗೆ ರಾಜಯೋಗ! 12 ರಾಶಿಗಳ ಪಕ್ಕಾ ಫಲ!

Horoscope: ಇಂದು ನಾವು August ತಿಂಗಳಲ್ಲಿ ಯಾವ ರಾಶಿಯವರಿಗೆ ಯಾವ ಯೋಗವಿದೆ ಎಂಬ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿ 12 ರಾಶಿಗಳ ಫಲಾಫಲವನ್ನು...
- Advertisement -spot_img