ಕನ್ನಡಿ ಇಲ್ದೇ ಇರೋ ಮನೆ ಲೋಕದಲ್ಲಿ ಎಲ್ಲಿ ಸಹ ನೋಡಲೂ ಸಿಗೋದಿಲ್ಲ.ಯಾಕಂದ್ರೆ ಕನ್ನಡಿ ಜನ ಜೀವನದ ಒಂದು ಭಾಗವಾಗಿದೆ.ಅದರಲ್ಲೂ ಮುಖ್ಯವಾಗಿ ಮನೆಯ ವಾಸ್ತುವಿನ ದೋಷ ಪರಿಹಾರಕ್ಕೆ ಕನ್ನಡಿ ಪರಿಹಾರವಾಗುತ್ತೋ? ಇಲ್ವೋ? ಎಂಬುದು ಹಲವರ ಪ್ರಶ್ನೆ.ಕನ್ನಡಿಯನ್ನ ಕೆಲವೊಂದು ಸೂಕ್ತ ದಿಕ್ಕಿಗೆ ಇಟ್ರೆ ಮಾತ್ರ ವಾಸ್ತು ದೋಷ ಪರಿಹಾರ ಮಾಡೋಕ್ಕೆ ಸಾಧ್ಯ. ಹಾಗಿದ್ರೆವಾಸ್ತು ಪರಿಹಾರಕ್ಕೆ ಕನ್ನಡಿಯನ್ನ ಯಾವ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....