Friday, July 11, 2025

at ahmedabad gujarath

ಗೋಲ್ಡ್ ಮ್ಯಾನ್ ಆತ್ಮಹತ್ಯೆಗೆ ಶರಣು

www.karnatakatv.net:ರಾಷ್ಟ್ರೀಯ- ಗುಜರಾತ್- ಚಿನ್ನದ ಮನುಷ್ಯ ಎಂದೇ ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ.ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದ ಜೊತೆ ನಡೆದ ಗಲಾಟೆಯಲ್ಲಿ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು, ಕೆಜಿಗಟ್ಟಲೇ ಚಿನ್ನಾಭರಣ...
- Advertisement -spot_img

Latest News

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ...
- Advertisement -spot_img