Friday, May 15, 2026

at bjp office

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

www.karnatakatv.net : ಹುಬ್ಬಳ್ಳಿ: ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಪರಸ್ಪರ ಸಿಹಿ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನೂ ಬೆಳಿಗ್ಗೆಯಿಂದಲೇ ಬಸವರಾಜ ಬೊಮ್ಮಾಯಿಯವರು ಮನೆಗೆ ಹಾಗೂ ದೇಶಪಾಂಡೆನಗರದ ಬಿಜೆಪಿ...
- Advertisement -spot_img

Latest News

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು...
- Advertisement -spot_img