Saturday, August 15, 2026

at bjp office

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

www.karnatakatv.net : ಹುಬ್ಬಳ್ಳಿ: ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಪರಸ್ಪರ ಸಿಹಿ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನೂ ಬೆಳಿಗ್ಗೆಯಿಂದಲೇ ಬಸವರಾಜ ಬೊಮ್ಮಾಯಿಯವರು ಮನೆಗೆ ಹಾಗೂ ದೇಶಪಾಂಡೆನಗರದ ಬಿಜೆಪಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img