Thursday, July 30, 2026

AT Ramaswamy

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಪ್ರಜ್ವಲ್ ರೇವಣ್ಣ ಬಚಾವ್ ಮಾಡಲು ಎ ಮಂಜುಗೆ ಟಿಕೆಟ್ | Karnataka Tv

karnataka tv Political News | ಮಾಜಿ ಸಚಿವ ಎ ಮಂಜುಗೆ ಬಹುತೇಕ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. 30 ವರ್ಷ ಜೆಡಿಎಸ್ ವಿರೋಧಿ ರಾಜಕಾರಣ ಮಾಡಿದ ಎ ಮಂಜುಗೆ ಜೆಡಿಎಸ್ ಟಿಕೆಟ್ ಘೋಷಣೆ ಹಿಂದೆ ಬೇರೆಯದ್ದೇ ಲೆಕ್ಕಾಚಾರ ಇದೆ ಎಂದು ಅರಕಲಗೂಡಿನ ಹಾಲಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಆರೋಪಿಸಿದ್ದಾರೆ....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img