Thursday, October 16, 2025

Athani

10 ವರ್ಷದ ಬಾಲಕನ ದಾರುಣ ಅಂತ್ಯ:ಬಾಲಕನ ಮೇಲೆ ಹರಿದ ಕಾರು

10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. 10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ, ಈ ಪಟ್ಟಣದ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ. https://youtu.be/OpZhxniyVtM ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ: ದಡದಲ್ಲಿ ಜನರ ಹುಚ್ಚಾಟ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ. https://youtu.be/OpZhxniyVtM ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಹೈಕೋರ್ಟ್ ಮೆಟ್ಟಿಲೇರಿದ ಆಸ್ತಿ ವಿವಾದ: ಹೊಡೆದಾಡಿಕೊಂಡು ಸತ್ತ ಸಹೋದರರು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ. https://youtu.be/n6WnE7UhsDs ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್‌ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....

ಚಿಕ್ಕೋಡಿ ಜಿಲ್ಲೆಯ ರಚನೆಯ ಪರ ಎಲ್ಲರೂ ಇದ್ದಾರೆ, ಯಾರೂ ವಿರೋಧವಿಲ್ಲ: ಸಂತೀಶ್ ಜಾರಕಿಹೊಳಿ

Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ. https://youtu.be/eUvWo-R428I ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.  ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...

ಮಂತ್ರಿ ಸ್ಥಾನದ ಊಹಾಪೋಹದ ಬಗ್ಗೆ ಕೊನೆಗೂ ಮೌನ ಮುರಿದ ಲಕ್ಷ್ಮಣ್ ಸವದಿ

Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/pFOdyomURog ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...

ಬಸ್‌ಸ್ಟ್ಯಾಂಡ್ನಲ್ಲಿ ಶರ್ಟ್ ಬಿಚ್ಚಿ, ಶೋಕಿ ಮಾಡುತ್ತಿದ್ದ ಯುವಕನಿಗೆ ಬೆಂಡೆತ್ತಿದ ಪೊಲೀಸರು

Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ. ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...
- Advertisement -spot_img

Latest News

ಚಿನ್ನದ ದರ ಯಾವಾಗ ಇಳಿಕೆಯಾಗತ್ತೆ? ಚಿನ್ನ, ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಬಹುದು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ...
- Advertisement -spot_img