Wednesday, August 6, 2025

athani constituency

DK Shivakmar: ಅಥಣಿಯ ಪಶು ವೈದ್ಯಕೀಯ ವಿದ್ಯಾಲಯ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ: ಕಾಂಗ್ರೆಸ್‌ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ. ಇಡೀ ಅಥಣಿ ಕ್ಷೇತ್ರ ನೀರಾವರಿ...

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img