Sunday, August 9, 2026

athani constituency

DK Shivakmar: ಅಥಣಿಯ ಪಶು ವೈದ್ಯಕೀಯ ವಿದ್ಯಾಲಯ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ: ಕಾಂಗ್ರೆಸ್‌ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ. ಇಡೀ ಅಥಣಿ ಕ್ಷೇತ್ರ ನೀರಾವರಿ...

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img