Saturday, May 9, 2026

Athani Taluk Belagavi

ಮೈಸೂರಿನಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ‘ದಸರಾ ಉತ್ಸವ’

ದಸರಾ ಉತ್ಸವ ಎಂದರೆ ಮೈಸೂರಿನ ಅರಮನೆ, ದೀಪಗಳ ಅಲಂಕಾರ, ಜಂಬೂ ಸವಾರಿ. ಇದರ ನೆನಪು ಬರೋದು ಸಹಜ. ಅದರಂತೆ ಉತ್ತರ ಕರ್ನಾಟಕದಲ್ಲಿಯೂ ದಸರಾ ಹಬ್ಬ ಭಕ್ತಿ, ಸಂಸ್ಕೃತಿ ಮತ್ತು ವೈಭವದೊಂದಿಗೆ ಆಚರಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಮಹಾನವಮಿ ಹಾಗೂ ದಸರಾ ಉತ್ಸವವು ನಡೆಯುತ್ತಿದೆ. ನಾಲ್ಕು ದಶಕದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img