Saturday, May 2, 2026

Athani

ಮಂತ್ರಿ ಸ್ಥಾನದ ಊಹಾಪೋಹದ ಬಗ್ಗೆ ಕೊನೆಗೂ ಮೌನ ಮುರಿದ ಲಕ್ಷ್ಮಣ್ ಸವದಿ

Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/pFOdyomURog ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...

ಬಸ್‌ಸ್ಟ್ಯಾಂಡ್ನಲ್ಲಿ ಶರ್ಟ್ ಬಿಚ್ಚಿ, ಶೋಕಿ ಮಾಡುತ್ತಿದ್ದ ಯುವಕನಿಗೆ ಬೆಂಡೆತ್ತಿದ ಪೊಲೀಸರು

Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ. ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...

ಅಥಣಿಯಲ್ಲಿ ತಪ್ಪಿದ ಭಾರೀ ಅನಾಹುತ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಚಾವ್

Chikkodi News: ಚಿಕ್ಕೋಡಿ: ಅಥಣಿಯಲ್ಲಿ ಬಾರಿ ಅನಾಹುತ ಒಂದು ತಪ್ಪಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲು ಎಳೆ ಅಂತದರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಥಣಿ-ರಡ್ಡೇರಹಟ್ಟಿ ರಸ್ತೆ ಮೇಲೆ ಕಬ್ಬು ಸಾಗಾಟ ಟ್ರಾಕ್ಟರ್ ಟ್ರೈಲರ್ರ್ ಪಿನ್ ಕಟ್ಟಾಗಿ ಅವಘಡ ಸಂಭವಿಸಿದೆ. ಎಸ್ ಎಂ ಎಸ್ ಕಾಲೇಜು ಹತ್ತಿರ ಕಬ್ಬು ತುಂಬಿದ...

Tehsildar Vehicle : ರಸ್ತೆ ಮಧ್ಯೆ ಕೆಟ್ಟು ನಿಂತ ತಹಸೀಲ್ದಾರ್ ವಾಹನ

Athani : ಪಟ್ಟಣದ ಸಿನಾಳ -ತಂಗಡಿ ರಸ್ತೆ ಬದಿ ಅಥಣಿ ತಹಸೀಲ್ದಾರ್ ವಾಹನ ಕೆಟ್ಟು ಸುಮಾರು ಅರ್ಧ ಗಂಟೆ ರಸ್ತೆ ಮಧ್ಯೆ ನಿಂತಿರುವ ಘಟನೆ ನಡೆದಿದೆ. ಅಧಿಕಾರಿಯ ಕಾರು ಕೆಟ್ಟು ನಿಂತಿರುವುದನ್ನ ಗಮನಿಸಿದ ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕ ಕಾರ್ಯಕ್ಕೆ ರಾತ್ರಿ ಹಗಲು ಸುತ್ತಾಡುವ ಸರ್ಕಾರಿ ಅಧಿಕಾರಿಗಳ ವಾಹನ ಹಳೆಯದಾದರೂ ವಾಹನ ಖರೀದಿಗೆ ಸರ್ಕಾರ...

ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿ ನೇಣಿಗೆ ಶರಣು..!

www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

ಗದ್ದೆಗೆ ನುಗ್ಗಿದ ಮೊಸಳೆಯನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು…!

ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.  ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img