Thursday, March 26, 2026

AthaniIncident

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img