Thursday, April 17, 2025

athini debt

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img