Sunday, March 22, 2026

athini thaluk

CM Siddaramaiah: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ:

ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img