Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....
Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...
Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು.
https://youtu.be/Qs6JupQEErs
ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...
Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ...