Monday, January 26, 2026

atm

ATM ಪಿನ್ 6 ಆಗ್ಬೇಕಿತ್ತು… ಆದ್ರೆ ಯಾಕೆ 4 ಆಯ್ತು ಗೊತ್ತಾ?

ನಮ್ಮ ಜನ ಎಷ್ಟೆ ಓದಿದರೂ ದಡ್ಡರೆ. ಅಕೌಂಟ್‌ ಅಲ್ಲಿ ಕೋಟಿ ಕೋಟಿ ಇಟ್ಟಿದ್ರೂ ದಡ್ಡನೇ. ATM ಗೆ ಹೋಗ್ತೀವಿ ಬೇಕಾದಷ್ಟು ದುಡ್ಡು ಕೂಡ ಡ್ರಾ ಮಾಡ್ಕೊಂಡು ಬರ್ತೀವಿ. ಡ್ರಾ ಮಾಡಬೇಕಿದ್ರೆ ಯಾರಿಗೂ ಗೊತ್ತಾಗ್ದೆ ಇರುವ ಹಾಗೇ ಆ 4 ಅಂಕಿಯ ಪಿನ್‌ ಹೊಡ್ದು ಸುಮ್ನೆ ದುಡ್ಡು ತರ್ತಿರದೆ. ಆದರೆ ಯಾವತ್ದರೂ ನಾವು ಯೋಚನೆ ಮಾಡಿದ್ವ...

ಮೃತರ ATM ಬಳಕೆ ಕಾನೂನುಬಾಹಿರ : ಹಾಗಿದ್ರೆ ಏನ್ಮಾಡ್ಬೇಕು ?

ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...

ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾಯ್ತಾ..? ಹಾಗಾದ್ರೆ ಅದನ್ನು ಹೀಗೆ ಹಿಂಪಡೆಯಿರಿ

News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್‌ನಿಂದ ಇ್ನನೊಬ್ಬರ ಅಕೌಂಟ್‌ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್‌ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ. ಓರ್ವ ಯುವತಿ ಆನ್‌ಲೈನ್‌ಲ್ಲಿ...

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...

ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img