Sunday, April 20, 2025

atm machine

Basavaraj Bommai: ರಾಹುಲ್ ಗಾಂಧಿ ಎಟಿಎಂ ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿದ್ದಾರೆ..!

ಬೆಂಗಳೂರು: ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ.  ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತ‌ನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img