Friday, January 30, 2026

attack destroys

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

ಒಂಟಿ ಆನೆಯ ದಾಳಿ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನಾಶ

www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ  ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ... ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img