ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...
www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ...
ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...
ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...