Wednesday, June 24, 2026

attack on women

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
- Advertisement -spot_img

Latest News

ಯಕ್ಷ ರಂಗಾಯಣದ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಅಸಮಾಧಾನ

Political News: ಉಡುಪಿಯ ಕಾರ್ಕಳಜ ಯಕ್ಷ ರಂಗಾಯಣದ ಹೆಸರನ್ನುಕರಾವಳಿ ರಂಗಾಯಣ ಎಂದು ರಾಜ್ಯ ಸರ್ಕಾರ ಹೆಸರು ಬದಲಾಯಿಸಿದೆ. ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಆಕ್ಷೇಪ...
- Advertisement -spot_img