Wednesday, April 29, 2026

Attaullah Taraar

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...
- Advertisement -spot_img

Latest News

ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತ ಪಕ್ಷ ‘ಒನ್ ಅಂಡ್ ಒನ್ಲೀ ಪಾರ್ಟಿ’ ಬಿಜೆಪಿ: ಗುಂಡೂರಾವ್

Political News: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಈ ಬಗ್ಗೆ ಆರೋಗ್ಯ ಸಚಿವರಾದ ಗುಂಡೂರಾವ್ ಅವರು...
- Advertisement -spot_img