Sunday, September 20, 2026

Attempted Murder Karnataka

ಆಣೆ ಪ್ರಮಾಣ ಮಾಡಲು ಹೋಗಿ ಲಾಂಗ್ ಹಿಡಿದು ಗಲಾಟೆ!

ಶನಿದೇವರ ಮುಂದೆ ಆಣೆ ಪ್ರಮಾಣ ಮಾಡಲು ಹೋಗಿದ್ದ ವೇಳೆ ಲಾಂಗ್ ಹಾಗೂ ಮಚ್ಚುಗಳಿಂದ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ಜನವರಿ 31ರ ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಮಂಜು ಮತ್ತು ನಾಗೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಜಗದೀಶ್ ಹಾಗೂ ವಿಜಯ್ ಮೇಲೆ ಲಾಂಗ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img