Monday, August 10, 2026

Audi Car

ಮಾರುತಿಯಿಂದ ಆಡಿವರೆಗೆ ಕಾರುಗಳಲ್ಲಿ ಲಕ್ಷ ಲಕ್ಷ ಬೆಲೆ ಇಳಿಕೆ!

ಸರ್ಕಾರದ ನಿರ್ಧಾರದಂತೆ, ಸೆಪ್ಟೆಂಬರ್ 22ರಿಂದ ವಾಹನಗಳು ಹಾಗೂ ಬಿಡಿಭಾಗಗಳ ಮೇಲೆ ಜಿಎಸ್ಟಿ ಶೇ. 28 ಇಳಿಕೆಯಾಗಲಿದೆ. ಈ ಇಳಿಕೆಯನ್ನು ಗ್ರಾಹಕರಿಗೆ ನೇರ ಲಾಭವಾಗುವಂತೆ ಎಲ್ಲಾ ಆಟೋಮೊಬೈಲ್ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಮಾರುತಿ ಸುಜುಕಿಯ ಕಾರುಗಳ ಬೆಲೆ 1.29 ಲಕ್ಷ ರೂವರೆಗೆ ಇಳಿಕೆಯಾಗಲಿದೆ. ಆಡಿ ಕಾರುಗಳ ಬೆಲೆ 10 ಲಕ್ಷ ರೂವರೆಗೆ ಇಳಿಯಲಿದೆ. ಮರ್ಸಿಡೆಸ್ ಬೆಂಜ್ ಮತ್ತು...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img