Tuesday, February 10, 2026

Audio Launch Pass

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img