Friday, June 5, 2026

Audio Launch Pass

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img