Wednesday, July 22, 2026

Audio Launch Pass

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...
- Advertisement -spot_img

Latest News

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...
- Advertisement -spot_img