ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್ ಬುಕಿಂಗ್, ಶೇರು ಮಾರುಕಟ್ಟೆ ಹಾಗೂ ಎಲ್ಪಿಜಿ ಸಿಲಿಂಡರ್ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಆಗುತ್ತಿರುವ ಈ ಮಹತ್ವದ ಬದಲಾವಣೆಗಳು ನೇರವಾಗಿ ಸಾಮಾನ್ಯ ಜನರ ಜೇಬಿನ ಮೇಲೆ ಪರಿಣಾಮ ಬೀರಲಿವೆ.
ಬ್ಯಾಂಕ್ಗಳು...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...