www.karmnatakatv.net : ಬೆಂಗಳೂರು : ಕೊರೊನಾ ಇದ್ದರು ತಲೆಕೆಡಿಸಿಕೊಳ್ಳದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಇಲಾಖೆಯೂ ಮಕ್ಕಳ ಭವಿಷ್ಯವನ್ನು ತಿಳಿದು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಿದರು ಹಾಗೆ ಈಗ ಮಕ್ಕಳು ಬರೆದ ಪರೀಕ್ಷೆಗೆ ಫಲಿತಾಂಶವನ್ನು ಅಗಸ್ಟ 10 ರಂದು ಪ್ರಕಟಿಸಲಾಗುವುದು ಎಂದು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಹೇಳಿದರು.
https://www.youtube.com/watch?v=wNDz-rEPX6A
https://www.youtube.com/watch?v=Cuc-6ZrF98w
https://www.youtube.com/watch?v=NFxPc3fgGg8
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...