Saturday, June 27, 2026

aumbulence

ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img