Friday, October 24, 2025

austrelia

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ ಎಡವಟ್ಟು ಮಾಡಿಕೊಂಡ ಭೂಪ- ವೀಡಿಯೋ ವೈರಲ್…

ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img