Thursday, January 22, 2026

austrelia

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ ಎಡವಟ್ಟು ಮಾಡಿಕೊಂಡ ಭೂಪ- ವೀಡಿಯೋ ವೈರಲ್…

ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img