Saturday, August 1, 2026

#auto driver problems

Auto : ಶಕ್ತಿ ಯೋಜನೆ ಎಫೆಕ್ಟ್; ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ನಾಳೆ ಆಟೋ ಬಂದ್

Hubballi News :  ಕಾಂಗ್ರೆಸ್ ರಾಜ್ಯ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಈಗ ಆಟೋ ಚಾಲಕರು ಮತ್ತು ಖಾಸಗಿ ವಾಹನಗಳ ಮೇಲೆ ಎಫೆಕ್ಟ್ ಬಿದ್ದಿದ್ದು, ಸಧ್ಯ ನಾಳೆ ದಿನಾಂಕ ಜುಲೈ 31ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಆಟೋ ಬಂದ್ ಕರೆ ನೀಡಿದ್ದಾರೆ. ಹೌದು,,,, ಹೀಗೆ ಆಟೋದಲ್ಲಿ ಶಕ್ತಿ...

ಶಕ್ತಿ ಯೋಜನೆಯಿಂದ ಆಟೋ ಚಾಲಕರು ಕಂಗಾಲು

ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ ಬಸ್...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img