Thursday, July 30, 2026

auto rikshaw

ಓಲಾ-ಊಬರ್ ಕಾಸ್ಟ್ಲಿ ಪೀಕ್‌ ಅಲ್ಲಿ ಡಬಲ್‌:ಬೈಕ್ ಟ್ಯಾಕ್ಸಿಗೂ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...

BENGALURU:ಗರ್ಭಿಣಿ ಮಹಿಳೆಗೆ ಫ್ರೀ ಡ್ರಾಪ್ ಬೆಂಗಳೂರು ಆಟೋ ಚಾಲಕನಿಗೆ ಮೆಚ್ಚುಗೆ

ತಮಿಳುನಾಡಿನ ಗರ್ಭಿಣಿ ಮಹಿಳೆಗೆ ಬೆಂಗಳೂರಿನ ಆಟೋ ಚಾಲಕ ಉಚಿತ ಡ್ರಾಪ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆಕೆಯಿಂದ ಯಾವುದೇ ಹಣ ಪಡೆಯದ ಸೇಫ್ ಆಗಿ ಮನೆ ತಲುಪಿಸಿದ್ದಾನೆ. ಸದ್ಯ ಬೆಂಗಳೂರು ಆಟೋ ಚಾಲಕನ ಕಾರ್ಯಕ್ಕೆ ತಮಿಳುನಾಡಿನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ತಮಿಳುನಾಡಿನ ಮಹಿಳೆಗೆ ಉಚಿತವಾಗಿ ಆಟೋ ಸೇವೆ ನಿಡಿದ್ದಕ್ಕಾಗಿ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ಆಟೋ ಚಾಲಕನ ಗುಣಕ್ಕೆ ಮೆಚ್ಚುಗೆ...

BENGALURU: ಆಟೋ ಪ್ರಯಾಣದರ ಏರಿಕೆ..? ಅನುಮತಿ ಕೊಡುತ್ತಾ ಸರ್ಕಾರ..?

ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರ ಪರಿಷ್ಕರಣೆ ಸಂಬಂಧ ಚರ್ಚೆಗಳು ನಡೆದಿದ್ವು. ಸದ್ಯ ಹೊಸ ವರ್ಷದಿಂದ ಪ್ರಯಾಣ ದರವು 5 ರೂ. ನಿಂದ 10 ರೂ.ವರೆಗೆ ಏರಿಕೆ ಮಾಡೋದಕ್ಕೆ ಸರ್ಕಾರ ಚಿಂತನೆ ನಡೆಸ್ತಿವೆ. ಆಟೊರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಲಾಗಿರುವ ಸಮಿತಿ ಸಭೆಯು ಡಿ. 23 ರಂದು ನಿಗದಿಯಾಗಿತ್ತು. ಸಭೆಗೆ ನಗರದಲ್ಲಿನ ಎಲ್ಲ ಆಟೊರಿಕ್ಷಾ...

Auto: ಒಂದೇ ದಿನದಲ್ಲಿ ಆಟೋ ರಿಕ್ಷಾ ಕಳ್ಳರನ್ನು ಬಂಧಿಸಿದ ಪೊಲೀಸರು..!

ಹುಬ್ಬಳ್ಳಿ: ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧನ ಮಾಡುವಲ್ಲಿ ಕಸಬಾ ಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಬಂಕಾಪೂರ ಚೌಕ್ ಬಳಿ ಆಸೀಫ್ ಹಾಗೂ ದೊಡ್ಡಪ್ಪ ದೊಡ್ಡಮನಿ ಎಂಬುವವರು ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮತ್ತೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು‌. ಖಚಿತ ಮಾಹಿತಿ ಮೇರೆಗೆ ಕಸಬಾಪೇಟೆ ಠಾಣೆಯ ಪಿ.ಐ ರಾಘವೇಂದ್ರ ಹಳ್ಳೂರ ಹಾಗೂ...

Strike: ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಮುಷ್ಕರ

ಹುಬ್ಬಳ್ಳಿ: ಶಕ್ತಿ ಯೋಜನೆಯಿಂದಾಗಿ ರಾಜ್ಯಾದ್ಯಂತ ಆಟೋ ಚಾಲಕರಿಗೆ ಕೆಲಸವೇ ಇಲ್ಲದಂತಾಗಿದೆ ಪ್ರತಿಯೊಂದಕ್ಕೂ ಆಟೋದ ಮೇಲೆ ಅವಲಂಬಿತವಾಗಿದ್ದಂತಹ ಮಹಿಳೆಯರು  ಉಚಿತ ಬಸ್ ಪ್ರಯಾಣ ಶುರುವಾಗಿನಿಂದ ಮಹಿಳೆಯರು ಆಟೋದ ಕಡೆ ಮುಖ ಮಾಡುತ್ತಿಲ್ಲ. ಶಕ್ರಿಯೋಜನೆಯಿಂದಾಗಿ ಆಧಾಯವಿಲ್ಲದೆ ಪ್ರತಿದಿನ ಬರಿಗೈಯಲ್ಲಿ ಹೋಗುತ್ತಿರುವ ಆಟೋ ಚಾಲಕರು ಹುಬ್ಬಳ್ಳಿಯಲ್ಲಿ  ಉತ್ತರ ಕರ್ನಾಟಕದ ಆಟೋ ಚಾಲಕರ ಸಂಘ ಹುಬ್ಬಳ್ಳಿ ದಾರವಾಡ ಆಟೊ ರಿಕ್ಷಾ ಚಾಲಕರ...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img