Friday, March 6, 2026

auto stand

Shakthi yojane-ಶಕ್ತಿ ಯೋಜನೆಯಿಂದ ಕಂಗಾಲಾದ ಖಾಸಗಿ ವಾಹನ ಮಾಲೀಕರು

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ  ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ. ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img